Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ A grand welcome was organized in Ripponpet to honor retired Army officer A. Kumar and his wife Padma Kumar for their 36 years of dedicated service to the nation. ರಿಪ್ಪನ್‌ಪೇಟೆ: ಸುಮಾರು 36 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎ. ಕುಮಾರ್ ಅವರು ತಮ್ಮ ಹುಟ್ಟೂರಾದ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯ ನಾಗರಿಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ Celebrate the incredible journey of CRPF Sub-Inspector Kumar after 36 years of selfless service and VRS. Join the villagers of Rippanpete in a grand welcome for him and his veteran wife, Padmavathi, India’s own warrior couple. ​ರಿಪ್ಪನಪೇಟೆ: ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸತತ…

Read More

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Belur Gopalakrishna inaugurates the new “I Love Ripponpet” sign board at SR Convention Hall, praising owner Ravichandra Y for boosting the town’s beauty. ​ರಿಪ್ಪನ್‌ಪೇಟೆ: ಪಟ್ಟಣದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ “ಐ ಲವ್ ರಿಪ್ಪನ್‌ಪೇಟೆ” (I Love Ripponpet) ಲೆಟರ್ ಸೈನ್ ಬೋರ್ಡ್ ಅನ್ನು ಸಾಗರ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office. ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು….

Read More

ಶಿವಮೊಗ್ಗದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಬೈಂದೂರಿನಲ್ಲಿ ಅಪಘಾತ : ಇಬ್ಬರು ಸಾವು, ಹಲವರಿಗೆ ಗಾಯ

ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತ: ಶಿವಮೊಗ್ಗ ಮೂಲದ ಇಬ್ಬರ ಸಾವು, ಹಲವರಿಗೆ ಗಾಯ A tragic accident involving a tourist bus carrying Rambhapuri College students near Trasi in Byndoor, Udupi district, claimed two lives and left several others injured. ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More