ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ
ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…
ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…
ಆನಂದಪುರ : ಕರ್ತವ್ಯ ನಿರತ ಬಿಎಲ್ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…
ರಿಪ್ಪನ್ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…
ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…
ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ A rape and cheating case has been registered in Shivamogga after a man allegedly promised marriage to an interstate woman, sexually exploited her, and later refused to marry her after she became pregnant. The accused is absconding. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು…
ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ…
ವರ್ಷದ ಬಳಿಕ ಬಯಲಾಯ್ತು ‘ಸೂಟ್ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…
ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted. ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ…
ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…