ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ರೈಲ್ವೆ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ಸುಲಭವಾಗಿ ಮತ್ತು ಅನುಕೂಲಕರವಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ…

Read More

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ.‌ ಕೋಟಿ‌ಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ‌ ಮೌಲ್ಯದ ಆಸ್ತಿ‌ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ‌ ಸ್ಟೈಲ್ ನಲ್ಲಿ‌ ಬರ್ಬರವಾಗಿ ಮರ್ಡರ್ ಆಗಿದ್ದಾನೆ.‌ ಸಿನಿಮಾ‌ ಸ್ಟೈಲ್‌ನಲ್ಲಿ ಕೊಲೆಯಾಗಿರೋ ಆ‌ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…

Read More

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More