Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case. ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು!

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು! Shivamogga lost ₹1.84 lakh to cyber fraudsters after an Instagram astrologer claimed her ailing mother was a victim of black magic. Read how the online scam unfolded. ​ಶಿವಮೊಗ್ಗ: ಸೈಬರ್ ವಂಚಕರು ದಿನಕ್ಕೊಂದು ಹೊಸ ಮಾರ್ಗಗಳ ಮೂಲಕ ಮುಗ್ಧ ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇದೀಗ ಆನ್‌ಲೈನ್ ಜ್ಯೋತಿಷ್ಯದ ಹೆಸರಿನಲ್ಲಿ…

Read More

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ A young woman from Thirthahalli lost nearly ₹2 lakh in a Kerala lottery cyber fraud. Scammers lured her with a ₹50 lottery ticket offer and later collected money in the name of taxes and charges. A case has been registered at Shivamogga…

Read More

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು A 62-year-old labourer from Talluru village near Agumbe died on the way to hospital after being hit by a car while crossing the Shivamogga-Udupi National Highway. Agumbe Police have registered a case. ತೀರ್ಥಹಳ್ಳಿ, ಜೂನ್ 22: ತಾಲೂಕಿನ ಆಗುಂಬೆ ಸಮೀಪದ ತಲ್ಲೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert. ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

Read More

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act. ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ…

Read More

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ A 56-year-old man was arrested in Akklapura village of Thirthahalli taluk for allegedly manufacturing an illegal country-made gun. Police seized the weapon and registered a case under relevant sections of the Arms Act. ತೀರ್ಥಹಳ್ಳಿ, ಜೂನ್ 21: ಅಕ್ರಮವಾಗಿ ನಾಡ ಬಂದೂಕು (Country-made Gun) ತಯಾರಿಸುತ್ತಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ…

Read More

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು Two separate FIRs have been registered against a Shivamogga Police Sub-Inspector and a constable over allegations of sexual harassment and sexual assault. Investigations are underway in Chitradurga and Davanagere districts. ಶಿವಮೊಗ್ಗ, ಜೂನ್ 21: ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪಗಳ ಸಂಬಂಧ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು…

Read More