ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ
ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ Police raided a grocery shop…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ Police raided a grocery shop in Arasalu village and seized illegal whisky pouches allegedly being sold for public drinking. A case has been registered against the shop owner. ಶಿವಮೊಗ್ಗ ಜಿಲ್ಲೆ ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ…
ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು Two separate vehicle theft cases have been reported in Shivamogga, including the theft of a Honda Activa from the private bus stand and a Bolero pickup vehicle from Urugaduru Bypass Road. Police have registered cases and launched an investigation. ಶಿವಮೊಗ್ಗ : ನಗರದಲ್ಲಿ ವಾಹನ ಕಳ್ಳರ ಹಾವಳಿ…
ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ Four members of the same family from Buddhanagar in Shivamogga have been missing since April 15. Doddapete police have appealed to the public to provide any information about the missing persons. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಕಳೆದ ಏಪ್ರಿಲ್ 15ರಿಂದ ಕಾಣೆಯಾಗಿರುವ ಘಟನೆ…
ಕೆಎಸ್ಆರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…
ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…
ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive. ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ…
ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…
ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…
ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…
ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ Lightning strike at Siriyuru in Bhadravathi taluk kills 52 sheep, causing huge loss to shepherds. Heavy rain and strong winds also damage houses in several villages. ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ಸಿಡಿಲಿನ ಅವಘಡದಲ್ಲಿ ೫೨ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…