Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು. ತಕ್ಷಣ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ವತಿಯಿಂದ ಬಿಗಿಕ್ರಮ ಕೈಗೊಳ್ಳಲಾಗಿತ್ತು.ನಂತರ ಅದು ಹುಸಿ…

Read More

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ Three youths from Thirthahalli have been booked in a suo motu case for entering the prohibited area at Jog Falls, filming Instagram Reels, and uploading dangerous videos on social media. ಶಿವಮೊಗ್ಗ: ಜೋಗ ಜಲಪಾತದ ನಿಷೇಧಿತ ಹಾಗೂ ಅಪಾಯಕಾರಿ ಪ್ರದೇಶಕ್ಕೆ ತೆರಳಿ ರೀಲ್ಸ್‌ (Reels) ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು A lorry carrying 300 bags of rice worth ₹4.20 lakh has gone missing in Bhadravathi. Police have registered a case against the driver after the consignment failed to reach two rice mills. ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ…

Read More

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ Shivamogga Traffic Police seized 70 vehicles without number plates during a special enforcement drive and registered cases under CMV Rule 50(3) and IMV Act Section 177. ಶಿವಮೊಗ್ಗ: ಇ-ಚಲನ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನಗಳ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ಸಂಚರಿಸುತ್ತಿದ್ದ ವಾಹನ ಸವಾರರ…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು A 26-year-old pregnant woman, married just three months ago, allegedly died by suicide at Hanaji village in Soraba taluk of Shivamogga district. Police have registered a case and are investigating the incident. ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು…

Read More

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday. ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ…

Read More

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ Forest department officials arrested a man in Gama village, Shikaripura, for poaching a wild boar and seized 27 kg of raw meat prepared for illegal sale. ​ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮನೆಯಲ್ಲೇ ಅದರ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು…

Read More

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ A tragic incident on NH-48 near Jogihalli ended with a youth allegedly detonating a country-made bomb inside a car after stabbing his girlfriend. The injured woman survived and police are investigating the case. ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ…

Read More