ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ A short circuit…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ A short circuit from an electric line triggered a fire in a farmer’s areca plantation near Ripponpet, destroying over 350 areca, coconut, and banana trees and causing heavy financial loss. ರಿಪ್ಪನ್ಪೇಟೆ: ವಿದ್ಯುತ್ ಲೈನ್ನಿಂದ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ರೈತನ ಅಡಿಕೆ ತೋಟದಲ್ಲಿ ಭಾರೀ ಅಗ್ನಿ ಅವಘಡ…
ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಮಾರಾಟ ಮಾಡುವುದರೊಂದಿಗೆ…
ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…
RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ಗಳ…
RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ A head-on collision between two cars at Vinayaka Circle in Ripponpet injured four people, including two children. The injured were shifted to Shivamogga for further treatment. Police have registered a case and are investigating. ರಿಪ್ಪನ್ ಪೇಟೆ: ಪಟ್ಟಣದ ಪ್ರಮುಖ ಸಂಚಾರ ವೃತ್ತವಾಗಿರುವ ವಿನಾಯಕ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎರಡು ಕಾರುಗಳ…
ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…
ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway. ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ…
ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….
ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…
ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely. ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ,…