ಕೆಂಚನಾಲ ಗ್ರಾಮದಲ್ಲಿ ರೈಲು ನಿಲುಗಡೆಗೆ ಆಗ್ರಹಿಸಿ ಮನವಿ::

ರಿಪ್ಪನ್ ಪೇಟೆ: ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ಮೈಸೂರು-ಬೆಂಗಳೂರು- ಶಿವಮೊಗ್ಗ- ತಾಳಗುಪ್ಪ ಪ್ಯಾಸೆಂಜರ್ ರೈಲು ನಿಲ್ದಾಣಕ್ಕೆ ಆಗ್ರಹಿಸಿ ಮಾನ್ಯ ಸಂಸದರಾದ ಬಿ ವೈ ರಾಘವೇಂದ್ರ ಹಾಗೂ ಶಾಸಕ ಮತ್ತು MSIL ಅಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ ನವರಿಗೆ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಮತ್ತು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ರಿಪ್ಪನ್ ಪೇಟೆ ಸಭಾಭವನದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ರವರು…

Read More

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ…

Read More

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…

Read More

ಅಕಾಲಿಕ ಖಾಯಿಲೆಯಿಂದ ಬಳಲುತಿದ್ದ ಯುವತಿಗೆ ಸಹಾಯ ಹಸ್ತ::

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ನ ಚಂದಳ್ಳಿ ಗ್ರಾಮದ ಚಂದ್ರಮ್ಮ ರವರ 28 ವಯಸ್ಸಿನ ಪುತ್ರಿ ಚೇತನಳಿಗೆ ಬಾಲ್ಯದಿಂದಲು ಮದುಮೇಹ ಕಾಯಿಲೆ ಆವರಿಸಿದ್ದು,ಈ ಖಾಯಿಲೆಯಿಂದ ದೃಷ್ಟಿಯನ್ನು ಕಳೆದುಕೊಂಡಿದ್ದು,ನಡೆದಾಡುವ ಸ್ಥಿತಿಯಲ್ಲಿರದ ಮಗಳನ್ನು 28 ವರ್ಷದಿಂದ ತಾಯಿಯೊಬ್ಬರೇ ಕಷ್ಟದಿಂದ ಸಾಕುತಿದ್ದಾರೆ.ಈ ವಿಚಾರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರ ಗಮನಕ್ಕೆ ಬಂದ ತಕ್ಷಣ ಹುಂಚ ಮಠದ ಪರಮಪೂಜ್ಯ ಗುರುಗಳಾದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಲೆಗದ್ದೆ ಮಠದ ಪರಮಪೂಜ್ಯ…

Read More

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…

Read More

ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::

ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…

Read More

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More