January 11, 2026

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ.

ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಿಪ್ಪನ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

About The Author

Leave a Reply

Your email address will not be published. Required fields are marked *

Exit mobile version