ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು.
119 ಶಾಸಕರನ್ನು ಹೊಂದಿರುವ ಸರ್ಕಾರ ಇದಾಗಿದೆ. ಇದು ಗ್ರಾಮ ಪಂಚಾಯತ್ ಅಲ್ಲ. ಯಾರಾದರೂ ಸರ್ಕಾರ ಬೀಳುವ ಆಲೋಚನೆಯಲ್ಲಿ ಇದ್ದರೆ ಅದು ಕೇವಲ ಭ್ರಮೆ ಮಾತ್ರ. ಆ ಭ್ರಮೆಯಲ್ಲಿಯೇ ಇನ್ನೂ ಒಂದು ವರ್ಷ ದಿನ ದೂಡಬೇಕಾಗುತ್ತದೆ ಎಂದು ಟೀಕಿಸಿದರು.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…