ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ನೇ ಜಯಂತಿ ಆಚರಿಸಲಾಯಿತು.
ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ, ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು.
ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು ಉಪಸ್ಥಿತರಿದ್ದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…