ಹೊಸನಗರ : ಪಂಡಿತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ
ಹೊಸನಗರ : ಇಂದು ಪಂಡಿತ್ ದಿನದಯಳ್ ಉಪಾಧ್ಯಾಯರ ಜಯಂತಿ ಯನ್ನು ತಾಲೂಕು ಬಿಜೆಪಿ ಘಟಕ ವತಿಯಿಂದ ಹೊಸನಗರ ರಿಪ್ಪನಪೇಟೆ ಹುಂಚ ಮತ್ತು ನಗರ ದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮವು ಹೊಸನಗರ ತಾಲ್ಲೂಕಿನ ಎಲ್ಲಾ ಶಕ್ತಿ ಕೇಂದ್ರದಲ್ಲಿ ನಡೆಯಿತು ಮತ್ತು ಈ ಕಾರ್ಯಕ್ರಮವು ಪ್ರತಿ ಬೂತಿನಲ್ಲೂ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ ಆರ್ ದೇವಾನಂದ್ ಪಂಡಿತ್ ದೀನದಯಾಳ ಉಪಾಧ್ಯಾಯರು ಒಬ್ಬ ಉದಾತ್ತ ಆದರ್ಶವ್ಯಕ್ತಿ ಮತ್ತು ಪ್ರಚಂಡ ಸಂಘಟನಾ ಸಾಮಾರ್ಥ್ಯವನ್ನು ಹೊಂದಿದ್ದವರಾಗಿದ್ದರು. ಅವರು ಕೇವಲ ವ್ಯಕ್ತಿಯಾಗಿರದೇ ಪ್ರತಿಯೊಂದು ರಂಗದಲ್ಲೂ…