Headlines

20 ವರ್ಷಗಳಿಂದ ದುರಸ್ತಿ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಯುವಕನೊಬ್ಬನಿಂದ ಸ್ವಚ್ಚ : ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ :

ಸಾಗರ : 20 ವರ್ಷಗಳಿಂದ ಬಸ್ ಸ್ಟ್ಯಾಂಡ್ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಏಕ ವ್ಯಕ್ತಿಯಿಂದ ಸ್ವಚ್ಚ.ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ. ನಮ್ಮ ದೇಶ ಸ್ವಾತಂತ್ರ ಬಂದು ಅದೆಷ್ಟೋ ವರ್ಷ ಕಳೆದಿವೆ ಆದರೆ ಇನ್ನೂ ಕೂಡ ಕೆಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಳೆದ ಇಪ್ಪತ್ತು ವರ್ಷಗಳಿಂದ ಬಸ್ ಸ್ಟ್ಯಾಂಡ್ ಇಲ್ಲದೆ ಸಾರ್ವಜನಿಕರು ಶಾಲೆಗೆ ಹೋಗು ಬರುವ ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸುತ್ತಿರುವುದನ್ನು ಕಂಡು ಇಲ್ಲೊಬ್ಬ ಯುವಕ ಬಸ್ ನಿಲ್ದಾಣವನ್ನು ಸ್ವಚ್ಚ…

Read More

ಸೂಡೂರು ಚೆಕ್ ಪೋಸ್ಟ್ ಬಳಿಯೇ ಲಕ್ಷಾಂತರ ಬೆಲೆಬಾಳುವ ಸಾಗುವಾನಿ ಮರಗಳು ಕಳವು:

ರಿಪ್ಪನ್ ಪೇಟೆ : ಅಕ್ರಮವಾಗಿ ಬೃಹದಾಕಾರದ ಸಾಗುವಾನಿ ಮರಗಳನ್ನು ಕಡಿದು ಕಳ್ಳತನ ಮಾಡಿರುವ ಘಟನೆ ಸೂಡೂರು ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.  ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೂಡೂರು ಮುಖ್ಯ ರಸ್ತೆಯ ಬಳಿ ಹಾಗೂ ಸೂಡೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ನ ಕೂಗಳತೆಯ ದೂರದಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಮರಗಳ್ಳರು ಅಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ ಬೆಲೆಬಾಳುವ ಸಾಗುವನಿ ಮರಗಳನ್ನು ಕಡಿದು ಮರದ ತುಂಡುಗಳನ್ನು ಅಕ್ರಮ ಸಾಗಾಟ…

Read More

ರಿಪ್ಪನ್ ಪೇಟೆ : ಪಟ್ಟಣದ ಹೃದಯ ಭಾಗದಲ್ಲಿ ಅನಾದಿ ಕಾಲದಿಂದ ಮೀಸಲಿಟ್ಟ ಜಾಗದಲ್ಲೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ :

ರಿಪ್ಪನ್ ಪೇಟೆ : ಪಟ್ಟಣದ ಬಹು ನಿರೀಕ್ಷಿತ ಬಸ್ ನಿಲ್ದಾಣಕ್ಕೆ ಸರ್ವೇ ನಂ  329 ರಲ್ಲಿ 1962 ರ ಸಾಲಿನಲ್ಲಿಯೇ ಮೀಸಲಿಟ್ಟು ಗ್ರಾಮ ಪಂಚಾಯತಿಯಲ್ಲಿ ನಿರ್ಣಯಿಸಲಾಗಿದೆ.ಬಸ್ ನಿಲ್ದಾಣದ ಸಂಬಂಧ ಅನೇಕ ಹೋರಾಟಗಳು ನಡೆದಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಈಗ ಗ್ರಾಮ ಪಂಚಾಯತ್ ಅನ್ಯ ಉದ್ದೇಶಗಳ ಬಳಕೆಗೆ ಈ ಸ್ಥಳದಲ್ಲಿ ಅವಕಾಶ ನೀಡದೇ ಪಟ್ಟಣದ ಹೃದಯ ಭಾಗದಲ್ಲೆ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೊಸನಗರ ತಾಲೂಕ್ ಜನಪರ ವೇದಿಕೆ ಅಧ್ಯಕ್ಷರಾದ ಆರ್ ಎನ್…

Read More

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More

ಸಾಗರ : ಮಹಿಳೆಗೆ ಅಮಿಷವೊಡ್ಡಿ ಮತಾಂತರಕ್ಕೆ ಯತ್ನ :ಇಬ್ಬರ ಬಂಧನ

ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಪತ್ನಿ ಪ್ರಶಾಂತಿ ಅವರನ್ನು ಬಂಧಿಸಲಾಗಿದೆ. ಜ್ಯೋತಿ ಎಂಬುವವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.  ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ…

Read More

ಆಚಾರ್ಯ ತುಳಸಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್​ ಹಾಕಿ ಸಂಭ್ರಮಿಸಿದರು. ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು – ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ….

Read More

ರಿಪ್ಪನ್ ಪೇಟೆ : ಶೌಚಾಲಯ ನಿರ್ಮಾಣ ಕಾಮಗಾರಿಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ : ಗರಂ ಆದ ಗ್ರಾಪಂ ಸದಸ್ಯ

ರಿಪ್ಪನ್ ಪೇಟೆ : ಪಟ್ಟಣದ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಪಕ್ಕದ ಜಾಗದ ಕೆಲ ಖಾಸಗಿ ವ್ಯಕ್ತಿಗಳು ಅಡ್ಡಿಪಡಿಸುತ್ತಿರುವುದರಿಂದ ಕಾಮಗಾರಿ ಕುಂಠಿತವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಶೌಚಾಲಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಪಿಲ್ಲರ್ ಗಾಗಿ ಗುಂಡಿಯನ್ನು ತೋಡಿದ್ದು ಇಂದು ಬೆಳಿಗ್ಗೆ ಏಕಾಏಕಿ ಬಂದ ಪಕ್ಕದ ಜಾಗದ ಖಾಸಗಿ ವ್ಯಕ್ತಿಗಳು ಗುಂಡಿಯನ್ನು ಮುಚ್ಚಿದ್ದಾರೆ.ಈ ಸಂಬಂಧ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ಹಾಗೂ ಗ್ರಾಪಂ ಸದಸ್ಯರುಗಳು ಸ್ಥಳಕ್ಕೆ ಆಗಮಿಸಿ ಮಾತನಾಡುತ್ತಿರುವಾಗ ಪರಿಸ್ಥಿತಿ ಕೈಮೀರಿ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More