20 ವರ್ಷಗಳಿಂದ ದುರಸ್ತಿ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಯುವಕನೊಬ್ಬನಿಂದ ಸ್ವಚ್ಚ : ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ :
ಸಾಗರ : 20 ವರ್ಷಗಳಿಂದ ಬಸ್ ಸ್ಟ್ಯಾಂಡ್ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಏಕ ವ್ಯಕ್ತಿಯಿಂದ ಸ್ವಚ್ಚ.ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ. ನಮ್ಮ ದೇಶ ಸ್ವಾತಂತ್ರ ಬಂದು ಅದೆಷ್ಟೋ ವರ್ಷ ಕಳೆದಿವೆ ಆದರೆ ಇನ್ನೂ ಕೂಡ ಕೆಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಳೆದ ಇಪ್ಪತ್ತು ವರ್ಷಗಳಿಂದ ಬಸ್ ಸ್ಟ್ಯಾಂಡ್ ಇಲ್ಲದೆ ಸಾರ್ವಜನಿಕರು ಶಾಲೆಗೆ ಹೋಗು ಬರುವ ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸುತ್ತಿರುವುದನ್ನು ಕಂಡು ಇಲ್ಲೊಬ್ಬ ಯುವಕ ಬಸ್ ನಿಲ್ದಾಣವನ್ನು ಸ್ವಚ್ಚ…