ಭದ್ರಾವತಿ : ಮುಂದಿನ ಜೆಡಿಎಸ್ ಅಭ್ಯರ್ಥಿಯಾಗಿ ಶಾರದ ಅಪ್ಪಾಜಿ ಗೌಡರ ಹೆಸರು ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ
ಭದ್ರಾವತಿ : ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಭದ್ರಾವತಿಯ ಮುಂದಿನವಿಧಾನ ಸಭೆಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಪ್ಪಾಜಿ ಗೌಡರ ಪತ್ನಿ ಶಾರದ ಅಪ್ಪಾಜಿಗೌಡರನ್ನೇ ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅವರು ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿರುವ ಅಪ್ಪಾಜಿಗೌಡರ ತೋಟದಲ್ಲಿ ಅವರ ಪುಣ್ಯಸ್ಮರಣೆಯ ದಿನದಂದು ಪ್ರತಿಮೆಯನ್ನ ಅನಾವರಣಗೊಳಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ಭದ್ರಾವತಿಯ ಅಪ್ಪಾಜಿ ಗೌಡರ ಅಭಿಮಾನಿಗಳು ಯಾರನ್ನು ಅಭ್ಯರ್ಥಿಯನ್ನ…