ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ ಎಂದರು.
ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ, ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಲಿಂಗಪ್ಪ, ಮಲ್ಲಿಕಾರ್ಜುನ ಆಚಾರ್. ಸರಳಮ್ಮ. ಹಾಲಪ್ಪ. ಸಮಾಜದ ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…