ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ ಎಂದರು.
ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ, ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಲಿಂಗಪ್ಪ, ಮಲ್ಲಿಕಾರ್ಜುನ ಆಚಾರ್. ಸರಳಮ್ಮ. ಹಾಲಪ್ಪ. ಸಮಾಜದ ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…