ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್ ಮಿಶ್ರ ಪುತ್ರನ ಆಶಿಶ್ ಮಿಶ್ರ ಬಂದಿತನಾಗಿದ್ದು ಈತನ ತನಿಖೆಯ ನಡೆಸಲು ಅಜಯ್ ಮಿಶ್ರ ಪ್ರಭಾವಬೀರುತ್ತಿದ್ದು ಅವರ ರಾಜೀನಾಮೆಯಲ್ಲಿ ಕೂಡಲೆ ಪಡೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಯಾವುದೇ ತಲೆಕೆಡಿಸಿಕೊಳ್ಳುತ್ತಿಲ್ಲಾ ಇದರ ಅರ್ಥ ಪರೋಕ್ಷವಾಗಿ ಕೇಂದ್ರ ಸರ್ಕಾರ ಆರೋಪಿಯ ಬೆಂಬಲಕ್ಕೆ ನಿಂತಿದೆಯಾ ಅನ್ನೋ ಪ್ರಶ್ನೆ ಕಾಡುತ್ತೆ ಎಂದು ಕಾಂಗ್ರೆಸ್ ಜಿಲ್ಲಾದ್ಯಕ್ಷ ಹೆಚ್.ಎಸ್ ಸುಂದರೇಶ್ ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್,ವೈ ಹೆಚ್.ನಾಗರಾಜ್,ಶೇಷಾದ್ರಿ,ಚಂದ್ರ ಭೂಪಾಲ್,ಮೊಹಮ್ಮದ್ ಆರಿಫ್ ಉಲ್ಲ,ಹೆಚ್. ಸಿ.ಯೋಗೀಶ್,ಯಮುನಾ ರಂಗೇಗೌಡ,ಸುವರ್ಣ ,ವಿವಿಧ ಘಟಕಗಳ ಪದಾಧಿಕಾರಿಗಳು,ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾದ ಎನ್ ಡಿ ಪ್ರವೀಣ್ ಕುಮಾರ್ ಮುಂತಾದವರಿದ್ದರು
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…