ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ:ನ್ಯಾಯಧೀಶ ಕೆ ರವಿಕುಮಾರ್.

ರಿಪ್ಪನ್ ಪೇಟೆ :  ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಮಾಡದಿದ್ದರೆ ಪ್ರಾಕೃತಿಕ ವಿಕೋಪಗಳು.ಭೂಕುಸಿತಗಳು ಉಂಟಾಗುತ್ತವೆ  ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅರಣ್ಯ ಸಂರಕ್ಷಣೆಗೆ ಮುಂದಾಗಬೇಕೆಂದು ಹೊಸನಗರ ತಾಲೂಕ್ ಪ್ರಧಾನ ವ್ಯವಹಾರ ನ್ಯಾಯಧೀಶ  ಮತ್ತು ಪ್ರಾಧಿಕಾರದ  ಸದಸ್ಯ  ಕೆ.ರವಿಕುಮಾರ್ ಹೇಳಿದರು. ಅಮೃತ ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮಆಡಳಿತ ಅಮೃತ  ಹಾಗೂ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ…

Read More

ನಿನ್ನೆ ಆರತಕ್ಷತೆಯಲ್ಲಿ ಊಟ ಮಾಡಿದವರು ಇಂದು ಆಸ್ಪತ್ರೆಗೆ ದಾಖಲು : ಸುಮಾರು 150 ಕ್ಕೂ ಹೆಚ್ಚು ಜನರು ಅಸ್ವಸ್ಥ , ಎಲ್ಲಿ ಗೊತ್ತಾ ??

ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  21 ಜನ ದಾಖಲಾಗಿದ್ದಾರೆ. ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು…

Read More

ಸಾಗರ ಕ್ಷೇತ್ರವನ್ನು ಇಲ್ಲಿನ ಶಾಸಕರು ಕುಡುಕರ ಸಾಮ್ರಾಜ್ಯ ಮಾಡಲು ಹೊರಟಿದ್ದಾರೆ : ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ:ಸಾಗರ ಕ್ಷೇತ್ರದ ಶಾಸಕರು ಸಾಗರ ಮತ್ತು ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡದೆ ಕೇವಲ ಕೊರೊನಾ ನೆಪದಲ್ಲಿ  ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಗಂಭೀರವಾಗಿ ಆರೊಪಿಸಿದರು.  ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಳೆದ ತಿಂಗಳು ನಡೆದಂತಹ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸುವ ಮೂಲಕ ನೈಜ ಮತದಾನ ಮಾಡುವ ಮೂಲಕ ಪಕ್ಷದ ಬಲವರ್ಧನೆಗೆ ಕಾರಣವಾಗಿದೆ. ಅದೆ…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ವಿವಾದಗಳ ಸುತ್ತ ಜೈ ಭೀಮ್ ಚಿತ್ರ : ನಿಜ ಸತ್ಯ ಮರೆಮಾಚಿ ….ಅರ್ಧ ಸತ್ಯವನ್ನಷ್ಟೇ ಹೇಳಿತಾ ಚಿತ್ರ ತಂಡ ????

ಒಬ್ಬಳು ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಸಿಗಲಿ ಅಂತಾ ಹೋರಾಡ್ತಿದ್ದೀನಿ.. ಕೋರ್ಟಿನಲ್ಲಿ ನ್ಯಾಯ ಸಿಗ್ಲಿಲ್ಲ ಅಂದ್ರೆ, ಬೀದಿಗಿಳಿದು ಹೋರಾಟ ಮಾಡ್ತೀನಿ.. ನನ್ನ ಈ ಹೋರಾಟಕ್ಕೆ ಕಾನೂನೇ ನನ್ನ ಅಸ್ತ್ರ.. ಅಷ್ಟೇ..ಈ ಡೈಲಾಗ್​ನ ಕೇಳ್ತಿದ್ರೆ ಮೈ ಜುಮ್​ ಅನ್ನುತ್ತೆ ಅಲ್ವಾ.. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಹೊಡೆದಿರೋ ಡೈಲಾಗ್​, ಬಡವರಿಗೆ ನ್ಯಾಯಕೊಡಿಸಲು ಆತನ ಹೋರಾಟ ನೋಡಿದವರು, ಹೇಳ್ತಿರೋ ಮಾತು ಒಂದೇ.. ಜೈ ಭೀಮ್ ಸಿನಿಮಾ ಸೂಪರ್ ಅಂತಾ.. ಇದೇ ನವಂಬರ್ 2ನೇ ತಾರೀಖು ಅಮೆಜಾನ್‌ ಪ್ರೈಮ್‌ನಲ್ಲಿ…

Read More

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More