Headlines

ಬಿಜೆಪಿ ಆಡಳಿತ ಈಗಾಗಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ : ಮಾಜಿ ಶಾಸಕ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು  ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು  ಬಿಜೆಪಿಯವರು. ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ :

ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಜಯನಗರ ಪೊಲೀಸ್ ಠಾಣೆಗೆ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದರು. ಪೊಲೀಸರು ಒಂದು ಗಂಟೆ ಖಾಕಿ ಕಳಚಿ ಮನೆ ಸೇರಿಕೊಂಡರೆ ನಿಮ್ಮ ಸಚಿವ ಸ್ಥಾನವೂ ಇರುವುದಿಲ್ಲ. ಸರ್ಕಾರವೂ ಇರುವುದಿಲ್ಲ. ಒಳ್ಳೆಯವರು,ಕೆಟ್ಟವರು ಎಲ್ಲಾ ಇಲಾಖೆಯಲ್ಲೂ ಇದ್ದಾರೆ ಎಂದರು. ಪ್ರತಿಭಟನೆಗೆ ಕರುನಾಡ ಯುವ ಶಕ್ತಿ ಸಂಘಟನೆ ಬೆಂಬಲ ನೀಡಿತ್ತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆ…

Read More

ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ…

Read More

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಸಾಗರ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

ಸಾಗರ: ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಂಜೆ ಸುಮಾರಿಗೆ ದ್ವಿಚಕ್ರವಾಹನ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಸಾಗರ ತಾಲೂಕಿನ ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮತ್ತೋರ್ವ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದ…

Read More