Headlines

ಆನಂದಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ !! ವಸತಿ ಶಾಲೆ ಪ್ರಿನ್ಸಿಪಲ್ ಎತ್ತಂಗಡಿ ??

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಎಡೆಹಳ್ಳಿಯ ಗಣಪತಿ ದೇವಸ್ಥಾನದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದರು. ಹಾಸ್ಟೆಲ್ ನ ಪ್ರಿನ್ಸಿಪಾಲ್ ಬಿ ಕೆ ಚಂದ್ರಪ್ಪ ಹಾಗೂ ಕೆಲ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದು ಬೂಟುಕಾಲಿನಿಂದ ಒದ್ದು ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಹಾಗೂ ಊಟದಲ್ಲಿ ಹುಳ ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿದ್ದು ಕೇಳಿದರೆ ವಿದ್ಯಾರ್ಥಿಗಳಿಗೆ…

Read More

ರೈಲ್ವೆ ಇಲಾಖೆ ಅಧಿಕಾರಿಗಳೇ ಬೇಜಾವಬ್ದಾರಿತನ ಬಿಡಿ:: ಆನಂದಪುರ- ಯಡೇಹಳ್ಳಿ, ಅಂದಾಸುರ ರೈಲ್ವೆ ಲೆವಲಿಂಗ್ ಕ್ರಾಸ್ ಹಂಪ್ಸ್ ನ ಸಮಸ್ಯೆಗಳತ್ತ ಗಮನ ಕೊಡಿ.!!!

ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ  ಪ್ರಯಾಣಿಕರಿಗೆ  ತೊಂದರೆಯೂ ಆಗುತ್ತಿದೆ. ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ…

Read More

ಮಹಾಮಳೆಗೆ ಆನಂದಪುರದಲ್ಲಿ ಮನೆ ಗೋಡೆ ಕುಸಿತ : ಅದೃಷ್ಟಾವಶತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು.

ಮಹಾಮಳೆ ಇದೀಗ ಜನರ ಜನಜೀವನವನ್ನು ಅಸ್ತವ್ಯಸ್ಥಗೊಳಿಸುತ್ತಿದೆ ಅತ್ತ ಕಡೆ ರೈತ ಕೂಡ ಮಹಾಮಳೆಗೆ ಕಂಗಾಲಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಮಹಾಮಳೆಯ ರೌದ್ರನರ್ತನ ಅಷ್ಟಿಷ್ಟಲ್ಲ ಮಳೆಯಿಂದ ಇದೀಗ ಅನಾಹುತಗಳೇ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಶೋಕ ರಸ್ತೆಯ ನಿವಾಸಿ ರಾಮಣ್ಣ ರವರ ಮನೆಯ ಗೋಡೆ ಕುಸಿದಿದ್ದು ಮನೆಯ  ಹೊರಮುಖದಲ್ಲಿ ಗೋಡೆ ಕುಸಿದಿದ್ದು ಕುಟುಂಬಸ್ಥರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಆರ್ ಶಂಕರ್ ಆಗಮಿಸಿದ್ದು ಸ್ಥಳ ಪರಿಶೀಲಿಸಿ ವರದಿ ಪಡೆದಿರುತ್ತಾರೆ. ವರದಿ : ಪವನ್…

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ

ರಿಪ್ಪನ್ ಪೇಟೆ :  ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ  ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More