ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ
ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…