Headlines

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More

ಭದ್ರಾ ಮೇಲ್ದಂಡೆ ಹಗರಣ ತನಿಖೆಗೆ ಆಗ್ರಹ

ರಿಪ್ಪನ್ ಪೇಟೆ:: ಭಾರತೀಯ ಜನತಾಪಕ್ಷದ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ರವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20000 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವಿಲ್ಲ ಈ ದಿಸೆಯಲ್ಲಿ ಮಾನ್ಯ ರಾಜ್ಯಪಾಲರು ಕೂಡಲೇ ಸರಕಾರದಿಂದ ವರದಿ ತರಿಸಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ತನಿಖೆ ನಡೆಸಲು ಸೂಕ್ತ ಶಿಪಾರಸ್ಸು ಮಾಡಬೇಕು ಎಂದೂ ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆಯ ಆರೋಪ ಕೇಳಿ…

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

ಲಾಕ್ ಡೌನ್ ನಿಂದ ಕೃಷಿ ಕಡೆಗೆ ಯುವಕರ ಒಲವು::

ರಿಪ್ಪನ್ ಪೇಟೆ:::: ಕೊರೋನಾ ದಿಂದ ಸರಕಾರ ಎಲ್ಲಾ ಕಡೆ ಲಾಕ್ ಡೌನ್ ಹೇರಿರುವುದರಿಂದ ಹೆಚ್ಚಿನ ಯುವಕರು ಕೃಷಿ ಕಡೆಗೆ ಆಕರ್ಷಿತರಾಗಿದ್ದಾರೆ.. ಕೊರೋನದಿಂದ  ಎಲ್ಲ ಕ್ಷೇತ್ರಗಳು ಕಂಗೆಟ್ಟು ಕುಳಿತಿರುವಾಗ  ಕೃಷಿ ಕ್ಷೇತ್ರವು ಮಾತ್ರ ಅದಕ್ಕೆ ವಿರುದ್ಧವಾಗಿದೆ.  ಈ ಲಾಕ್  ಡೌನ್ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ತುಂಬಾ  ಅಚ್ಚುಕಟ್ಟಾಗಿ  ನಡೆದಿದೆ.  ಬೆಂಗಳೂರಿನಿಂದ  ಮನೆಗೆ ಬಂದಿದ್ದ  ಅನೇಕ ಯುವಕರು  ಮರಳಿ ಬೆಂಗಳೂರಿನ ಕಡೆ ತಲೆಹಾಕಲು ಇಷ್ಟಪಡುತ್ತಿಲ್ಲ  ಇದಕ್ಕೆ ಮೂಲಕಾರಣವೇ ಕೃಷಿ.. ಕೃಷಿ ಅವಲಂಬಿತ ದೇಶವಾದ ಭಾರತ ಮುಂದಿನ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ..

ರಿಪ್ಪನ್ ಪೇಟೆ:: ನರೇಂದ್ರ ಮೋದಿ ಆಡಳಿತದಲ್ಲಿ ತೈಲಬೆಲೆ, ಆಹಾರ ಪದಾರ್ಥಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಕಡಿತಗೊಳಿಸದೇ ನರೇಂದ್ರ ಮೋದಿ ಬೆಲೆ ಏರಿಕೆಯನ್ನು ಹೆಚ್ಚಿಸುತ್ತಿದ್ದಾರೆ. ಆದ್ದರಿಂದ ಮೋದಿ ದುರಾಡಳಿತವನ್ನು ಖಂಡಿಸಿ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ರಿಪ್ಪನ್ ಪೇಟೆಯ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರೂ ಹಾಗೂ ರಿಪ್ಪನ್ ಪೇಟೆಯ ಗ್ರಾಮಪಂಚಾಯಿತಿ ಸದಸ್ಯರಾದ ಬಿ.ಆಸೀಪ್…

Read More

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More