ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ.
ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅಶೋಕ್, ಅರಣ್ಯ ರಕ್ಷಕರಾದ ಅಶೋಕ್, ಸುಮಿತಾ ಹಾಗೂ ವಾಹನ ಚಾಲಕ ಲೋಕೇಶ್ ಭಾಗವಹಿಸಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…