WhatsApp Channel
Join Now
Telegram Channel
Join Now
ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಸಂತಾಪ:
ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿ,ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.