ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…

Read More

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More