ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ
ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…