ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ
ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…