ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ.
ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ ಕುಷ್ಟಗಿಯ ಭಕ್ತಾದಿಗಳು ಇದ್ದ ಜೀಪ್ ಕಂದಕಕ್ಕೆ ಬಿದ್ದು ಗೌರಮ್ಮ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನುಳಿದವರಿಗೆ ತುಮರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗರ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇವತ್ತು ದ್ವೀಪದಲ್ಲಿ ಎರಡು ಅಫಘಾತವಾದ ಕಾರಣ 108 ಮೊದಲ ಅಫಘಾತಕ್ಕೆ ಸೇವೆ ನೀಡಲು ಕುಂದಾಪುರ ಹೋದ ಕಾರಣ ಲಭ್ಯವಾಗಲಿಲ್ಲ. ಜಂಟಿ 108 ಸೇವೆ ಬೇಕು ಎನ್ನುವುದು ಈ ಕಾರಣಕ್ಕೆ… ಲಾಂಚ್ ಈ ಕಡೆ ರಾತ್ರಿ ಇರಬೇಕು ಎಂದು ದ್ವೀಪ ಜನ ಹೇಳುವುದು ಈ ಕಾರಣಕ್ಕಾಗಿಯೇ ಎಂದು ಇಲ್ಲಿನ ಜನ ಹೇಳುತ್ತಾರೆ.
ವಾಹನದಲ್ಲಿದ್ದ ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಅಪಘಾತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇
ಕೃಪೆ: ಸತ್ಯನಾರಾಯಣ ಜಿ ಟಿ ತಮರಿ
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…