ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????
ಪೊಲೀಸರು ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಈ…