ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.
ಆರಗ ಮಾತನಾಡುವ ರೀತಿ ನೋಡಿದರೆ ಸಣ್ಣ ಮಕ್ಕಳು ಸಹ ಆ ರೀತಿ ಮಾತನಾಡುವುದಿಲ್ಲ. ಆರಗ ತಮ್ಮ ನೇತೃತ್ವದಲ್ಲಿ ಇರುವ ಅಧಿಕಾರಿಗಳ ಮಾಹಿತಿ ತೆಗೆದುಕೊಳ್ಳದೆ ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಹೇಳಿಕೆ ನೀಡಿದ್ದಾರೆ.