ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯು ಅಂದಾಜು 45 ರಿಂದ 50 ವರ್ಷ ವಯಸಿನವರು ಎಂದು ಅಂದಾಜಿಸಲಾಗಿದೆ.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…