ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇಕಡ 40ರಷ್ಟು ಕಮಿಷನ್ ಬೇಡಿಕೆ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಮುನ್ನ ತನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದು. ಸಂತೋಷ್ ಸಾವಿಗೆ ಈಶ್ವರಪ್ಪ ಕಾರಣರಾಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಬೇಕು ಎಂದು ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಈಗಾಗಲೇ ರಾಜ್ಯಾದ್ಯಂತೆ ಪ್ರತಿಭಟನೆಗಳು ನಡೆಯುತ್ತಿದ್ದು ಈ ಕೂಡಲೇ ಅವರನ್ನು ಬಂಧಿಸಬೇಕು ಎಂದು ಹೇಳಿದರು.
ಕೆಲವು ದಿನಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೆಮಾಚಿದೆ. ಬಿಜೆಪಿ ಪಕ್ಷಗಳ ತತ್ವ-ಸಿದ್ಧಾಂತಗಳು ಮತ್ತು ತಮ್ಮ ವ್ಯಕ್ತಿಗತ ಶಕ್ತಿಗಾಗಿ ಸಾಮಾನ್ಯ ಜನ ಬದುಕನ್ನು ಬಲಿ ನೀಡಲಾಗುತ್ತದೆ ಅವತ್ತಿನ ದಿನ ಕುವೆಂಪು ಅವರು ಸರ್ವಜನಾಂಗದ ಶಾಂತಿಯ ತೋಟ ನಮ್ಮ ಭಾರತದೇಶ ಎಂದು ಹೇಳಿದ್ದರು ಇಂದಿನ ಸಮಾಜದ ಮಠ-ಮಂದಿರಗಳಲ್ಲಿ ಶಾಂತಿ ನಿಲ್ಲಿಸಿದೆ ರಾಜಕೀಯ ಆಗುಹೋಗುಗಳ ಆರಂಭಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ ಕೊಟ್ಟರೆ ರಾಜಕಾರಣಿಗಳು ಜಾತಿ ಎಂಬ ವಿಷಯವನ್ನು ಬಿತ್ತಿ ಸಮಾಜವನ್ನು ಮರಳು ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಾರುಗಳು ನಡೆಯುತ್ತಿವೆ ಜನರು ಇದನ್ನು ಸೂಕ್ಷ್ಮವಾಗಿ ಅವಲೋಕಿಸಿ ಬರುವಂತ ಚುನಾವಣೆಗಳಲ್ಲಿ ಮತಗಳಿಂದ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಎಂದರು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…