ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು.
ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.
ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…