ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ,
ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ
ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು.
ಬ್ಯಾಂಕುಗಳನ್ನು ಖಾಸಗೀಕರಣ ಮಾಡಿದಲ್ಲಿ ರೈತರಿಗೆ, ಸಣ್ಣ ಉದ್ದಿಮೆದಾರರಿಗೆ ಸಾಲ(Loan)
ಸೌಲಭ್ಯಗಳು ಲಭ್ಯವಾಗುವುದಿಲ್ಲ. ಇದರಿಂದ ಪ್ರಸ್ತುತ ಸಂಕಷ್ಟದಲ್ಲಿ ಸಿಲುಕಿರುವ ರೈತ ವರ್ಗಕ್ಕೆ
ತೀವ್ರ ತೊಂದರೆಯಾಗಲಿದೆ. ಬ್ಯಾಂಕುಗಳು ದೇಶದ ಆರ್ಥಿಕತೆಯ ನರನಾಡಿಗಳಂತಿವೆ. ಅಂತಹ
ಸಂಸ್ಥೆಗಳನ್ನು ಖಾಸಗಿಯವರ ಕೈಗೆ ಕೊಟ್ಟಲ್ಲಿ ದೇಶದ ಆರ್ಥಿಕತೆಯ ಮೇಲೆ ಪ್ರಭಾವ ಬೀರಲಿದೆ.
ಆದ್ದರಿಂದ ಯಾವುದೇ ಕಾರಣಕ್ಕೂ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಇನ್ನೂ ಹದಿನೈದು
ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಶಿವಮೊಗ್ಗದ ಮುಖ್ಯ ಬ್ರಾಂಚ್
ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…