ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು ರಾಷ್ಟ್ರೀಯ ಸೇವಾಯೋಜನೆಯ ನೀಡುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶ ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲು ಬೆರೆತು ಸೇವೆಯನ್ನು ಮಾಡುವ ಉದ್ದೇಶವನ್ನು ಹೊಂದಲಿ ಜೊತೆಯಲ್ಲಿಯೆ ಗ್ರಾಮೀಣ ಪ್ರದೇಶದ ಜನತೆಯಲ್ಲಿ ಆರೋಗ್ಯ ಶಿಕ್ಷಣ ಮತ್ತು ಪರಿಸರದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಹಾಗೆಯೇ ಇರುವ ಎಲ್ಲಾ ರಾಷ್ಟ್ರೀಯ ಸೇವಾಯೋಜನೆಯ ಶಿಬಿರಾರ್ಥಿಗಳು ವಾರ್ಷಿಕ ಶಿಬಿರದಲ್ಲಿನ ಪಡೆದುಕೊಂಡಂತಹ ಅನುಭವಗಳನ್ನು ಮುಂದಿನ ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ನಾಗರಿಕರಾಗಿ ಸಮಾಜದ ಮುಖ್ಯವಾಹಿನಿಗೆ ಬರಬಹುದು ಎಂದು ಹೇಳಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…