ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read More

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

ಕರ್ತವ್ಯನಿರತ ಉಪ ತಹಶೀಲ್ದಾರ್ ಹೃದಯಾಘಾತದಿಂದ ಸಾವು :

ಶಿವಮೊಗ್ಗ ಜಿಲ್ಲೆ  ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. 1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು ವಿವಿಧ ಹಂತದ ಪದೋನ್ನತಿ ಹೊಂದಿ ಉಪತಹಶೀಲ್ದಾರರಾಗಿದ್ದರು. ಸೊರಬ…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಸಾಗರದ ಪೊಲೀಸರು : ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್ ಗಳು ವಶ

ಶಿವಮೊಗ್ಗ ಜಿಲ್ಲೆ ಸಾಗರ ಪೋಲಿಸರ ಚಾಣಾಕ್ಷತನದಿಂದ ಅಂತರ್ ಜಿಲ್ಲೆಗಳಲ್ಲಿ ಬೈಕ್  ಕಳ್ಳತನ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ ಬೈಕ್ ಗಳನ್ನು ಸಾಗರದ ಚಾಣಾಕ್ಷ  ಪೊಲೀಸರು ವಶಪಡಿಸಿಕೊಂಡು ಕಳ್ಳರನ್ನು ಬಂಧಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಬೈಕ್ ಕಳ್ಳತನ ಆಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಯವರ ಸೂಚನೆ ಮೇರೆಗೆ ಸಾಗರ ಎಎಸ್ಪಿ ರೋಹನ್ ಜಗದೀಶ್ ರವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸರು  ಕಾರ್ಯಾಚರಣೆ…

Read More

ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ  ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್  ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…

Read More