ಹಲಾಲ್ – ಜಟ್ಕಾ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರ ನಡೆಯುತ್ತಿದೆ : ಸಚಿವ ಕೆ ಎಸ್ ಈಶ್ವರಪ್ಪ

ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ…

Read More

“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ

 ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ  ಶ್ರೀ ಡಾ.  ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ  ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ  ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.  ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು…

Read More

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More