ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :
ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…