ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು. ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ…

Read More

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ಶಿವಮೊಗ್ಗ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ನಡೆದಿತ್ತು ವಿಫಲ ಸಂಚು!!!!! : ಎಸ್ಪಿ ಖಡಕ್ ಕಾರ್ಯಾಚರಣೆಯಲ್ಲಿ 13 ಜನರ ಮೇಲೆ FIR

ಹರ್ಷನ ಕೊಲೆಗೆ ಪ್ರತಿಕಾರವಾಗಿ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತಾ ಎಂಬ ಅನುಮಾನಕ್ಕೆ ಈ ಘಟನೆ ಕಾರಣವಾಗಿದೆ.ಹರ್ಷ ಕೊಲೆಯ ಪ್ರತೀಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚನ್ನು ರೂಪಿಸಿದ ಖತರ್ನಾಕ್‌ ಗ್ಯಾಂಗ್ ನ್ನು ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿದೆ. ಹರ್ಷನ ಕಗ್ಗೊಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆಸಿದ್ದ ಆರೋಪಿ ಜೇಟ್ಲಿಯನ್ನ ಬಂಧಿಸಿದಾಗ ಕೊಲೆಯ ಸಂಚನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನಲೆಯಲ್ಲಿ 13 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ. ರಾಖಿ, ವಿಶ್ವಾಸ್, ವಾಸನೆ, ಬೆಂಗಳೂರು, ಕಟ್ಟೆ, ಕೋಟಿ, ಕುಲ್ಡ, ಅಪ್ಪು…

Read More

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More

ರಿಪ್ಪನ್ ಪೇಟೆ : ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :  ಶಿರಸಿ ಹಾಗೂ ಸಾಗರದ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಗೃಹ ಸಚಿವರ ದಿಢೀರ್ ಆಗಮನವಾದಾಗ ನೂರಾರು ಸಂಖ್ಯೆಯಲ್ಲಿ  ಜಮಾವಣೆಗೊಂಡ ಕಾರ್ಯಕರ್ತರನ್ನು ನೋಡಿದ ಗೃಹ ಸಚಿವರು ವಿನಾಯಕ ವೃತ್ತದಲ್ಲಿ  ಕಾರ್ ನಿಲ್ಲಿಸಿ ತಕ್ಷಣ ಕಾರ್ ನಿಂದ ಇಳಿದು ಕಾರ್ಯಕರ್ತರೊಂದಿಗೆ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ…

Read More