Categories: Blog

ರಿಪ್ಪನ್ ಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಗಳ ಪಟ್ಟಿ :
10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ)
10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ.
11:00 AM:- ಬರುವೆ ಬಸ್ ನಿಲ್ದಾಣದಿಂದ ಚಿಪ್ಪಿಗನ ಕರೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
11:30 AM:- ರಿಪ್ಪನಪೇಟೆ, ತೀರ್ಥಹಳ್ಳಿ ಮುಖ್ಯರಸ್ತೆಯ ಆನಂದ್ ಮೆಣಸೆ ಮನೆಯಿಂದ ಗವಟೂರು ಗ್ರಾಮದ ಬೆಟ್ಟಿನಕೆರೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ. (25 ಲಕ್ಷ)
12:00 PM:- ಬರುವೆ ಗ್ರಾಮದ ಚೌಡೇಶ್ವರಿ ಬೀದಿಯ ಕೇಶವ ಮನೆಯ ಎದುರಿನ ಎಸ್.ಸಿ ಗುರುಶಾಂತಪ್ಪನವರ ಮನೆಯವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (20 ಲಕ್ಷ)
12:30 PM:- ರಿಪ್ಪನಪೇಟೆ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ. (486 ಲಕ್ಷ)
01:00 PM:- ರಿಪ್ಪನಪೇಟೆ, ತಿಲಕ್ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
01:30 PM:- ರಿಪ್ಪನಪೇಟೆ ಸಂತೆ ಮಾರ್ಕೆಟ್ ನಿಂದ ಬಸವೇಶ್ವರ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ*. (35+20 ಲಕ್ಷ) ಹಾಗೂ ವಿನಾಯಕ ನಗರ ದೇವದಾಸ್ ಮನೆಯಿಂದ ಸುರೇಶ್ ಶಾರದಮ್ಮ ಮನೆಯವರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (15 ಲಕ್ಷ)
02:00 PM:- ಹರತಾಳು ಮನೆ.
03:00 PM:- ಬಾಳೂರು ಗ್ರಾ.ಪಂ, ಪೂಜಾರಿದಿಂಬ ದಿಂದ ಗವಟೂರು ವರೆಗಿನ PMGSY ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಣೆ. (441.33 ಲಕ್ಷ)
03:30 PM:- ಬಾಳೂರು ಗ್ರಾ.ಪಂ, ಈಚಲಕೊಪ್ಪ ಎಸ್.ಸಿ ಪುಟ್ಟಮ್ಮ ಮನೆಯಿಂದ ಎಸ್.ಸಿ  ದಾನೇಶ್ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ)
03:45 PM:- ಬಾಳೂರು ಗ್ರಾ.ಪಂ, ಮಾವಿನಸರ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ ವೀಕ್ಷಣೆ. (10 ಲಕ್ಷ)
04:15 PM:- ರಿಪ್ಪನಪೇಟೆ ಗ್ರಾ.ಪಂ ಕಸ ವಿಲೇವಾರಿ ಘಟಕ ಉದ್ಘಾಟನೆ. (ಗವಟೂರು ಹೊಳೆ ಹತ್ತಿರ)
04:45 PM:- ಗವಟೂರು ಊರೊಳಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ. (30 ಲಕ್ಷ)
05:00 PM:- ದಿ|| ಜಿ.ಟಿ ಯೋಗೀಶ್ ಗೌಡರ ಮನೆ ಭೇಟಿ. (ಗವಟೂರು)
05:15 PM:- ದಿ|| ಅನೀದ್ ಮನೆ ಭೇಟಿ.
(ನೆಹರು ಬಡಾವಣೆ, ರಿಪ್ಪನಪೇಟೆ)
06:00 PM:- ದಿ|| ವಸಂತ್ ಕುಮಾರ್ ಮನೆ ಬೇಟಿ. (ಬಸವಾಪುರ)
06:30 PM:- ಅರಸಾಳು ಗ್ರಾ.ಪಂ ಬಸವಾಪುರ ಗ್ರಾಮದ ಗುಂಡ್ರುಮೂಲೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (55 ಲಕ್ಷ)
07:00 PM:- ಬೊಮ್ಮನಕಟ್ಟೆ ಭೇಟಿ. (ಶಿವಮೊಗ್ಗ)
@ಮಾಹಿತಿ:- ಶಾಸಕರ ಕಾರ್ಯಾಲಯ, ಸಾಗರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago