Headlines

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ರಿಪ್ಪನ್‌ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು‌ ಮುಂದಾದ MBBS ವೈದ್ಯ

ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು. ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್  ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More