ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :
ಶಿವಮೊಗ್ಗ : ಗಾಂಧಿ ಬಜಾರ್ನ ಮಾರ್ಕೆಟ್ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಒಂಬತ್ತು ತಿಂಗಳ ಹಿಂದೆ ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ ಸೆಂಥಿಲ್ ನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….