Headlines

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More

ಮಲೆನಾಡಿನಲ್ಲಿ ಸ್ಯಾಟಲೈಟ್ ಪೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ : ಆರಗ ಜ್ಞಾನೇಂದ್ರ

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ…

Read More

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ : 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿದ ಪೊಲೀಸರು

ತೀರ್ಥಹಳ್ಳಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಮಾಳೂರು ಪೊಲೀಸರು 48 ಗಂಟೆಯಲ್ಲಿ ಪ್ರಕರಣದ ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನಲೆ : ತಮಿಳುನಾಡಿನ ಮೂಲದ ಯುವಕ, ಚೆನ್ನಗಿರಿ ಹೊನ್ನಾಳಿ ಭಾಗದ ನೆಂಟರ ಸಂಪರ್ಕ ಪಡೆದು ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ತೀರ್ಥಹಳ್ಳಿಯ ಕುಡುಮಲ್ಲಿಗೆಯಲ್ಲಿ ಗಾರೆ ಕೆಲಸ ಮಾಡುವವರೊಬ್ಬರ ಪರಿಚಯವಾಗಿ ಅವರ ಜೊತೆಗೆ 15 ದಿನದಿಂದ ಕೆಲಸ ಮಾಡುತ್ತಿದ್ದ. ಆತ ತನಗೆ ಕೆಲಸ ಕೊಟ್ಟಿದ್ದವರ ಅಪ್ತಾಪ್ತ ವಯಸ್ಸಿನ ಮಗಳನ್ನ ಪುಸಲಾಯಿಸಿ, ತಮಿಳುನಾಡಿಗೆ ಕರೆದೊಯ್ದಿದ್ದ….

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ತಮ್ಮ ಕಾರ್ಯಕ್ಷೇತ್ರದ ಅಭಿವೃದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರ ಹೊಮ್ಮಬೇಕು : ಡಾ. ಡಿ ವೀರೇಂದ್ರ ಹೆಗ್ಗಡೆ

ಹುಂಚ : ತಮ್ಮ ಕಾರ್ಯಕ್ಷೇತ್ರದ ಅಭಿವದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರಹೊಮ್ಮಬೇಕು ಎಂದು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾರ್ಗದರ್ಶನ ನೀಡಿದ ಅವರು ಹೊಸನಗರ ತಾಲ್ಲೂಕಿನಲ್ಲಿ ಬಡವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯ ಮುಖೇನ ಸ್ವಸಹಾಯ ಸಂಘದ ಚಳುವಳಿ ಬಹಳ ಅರ್ಥಪೂರ್ಣವಾಗಿ ಸಾಗುತ್ತಿದೆ ಇದರೊಂದಿಗೆ ಈ ಭಾಗದ ಕೃಷಿ ಮತ್ತು ಕೃಷಿಯೇತರ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More
Exit mobile version