ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದರು. ಹೀಗಿರುವಾಗ ಸಿದ್ದರಾಮಯ್ಯ ನನ್ನನ್ನು ಅಸಮರ್ಥ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ಅಸಮರ್ಥರಾಗಿದ್ದರಿಂದಲೇ ಅವರ ಕ್ಷೇತ್ರದಲ್ಲಿ ಅವರೇ ಸೋತಿದ್ದು ಎಂದರು.
ಬೆಂಗಳೂರಿನ ನನ್ನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ, ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ. ನಾವು ಸಾಕಷ್ಟು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆ.. ನಮಗೆ ನಮ್ಮದೇ ಆದ ಕಾರಣ ಇದೆ.
ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದರು.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…