ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು.ಈ ಹಿಂದೆ ಅವರ ಅಧಿಕಾರವದಿಯಲ್ಲಿ ಅನೇಕ ಹಗರಣಗಳನ್ನು ನಡೆಸಿದ್ದ ಇವರು ಇಂದು ನೈತಿಕತೆಯ ಪಾಠ ಮಾಡುತಿದ್ದಾರೆ.ಈಗ ಶಾಸಕ ಹರತಾಳು ಹಾಲಪ್ಪ ರವರನ್ನು ಓಲೈಸಿಕೊಳ್ಳಲು ಬೇಳೂರು ವಿರುದ್ದ ಹೇಳಿಕೆ ನೀಡುತಿದ್ದಾರೆ. ಜಿಪಂ ಚುನಾವಣೆ ಟಿಕೆಟ್ ಗಾಗಿ ಕಾಯುತ್ತಿರುವ ಆಲುವಳ್ಳಿ ವೀರೇಶ್ ರವರಿಗೆ ಈ ಬಾರಿ ಟಿಕೆಟ್ ಸಿಗದೇ ರಾಜಕೀಯ ಅಲೆಮಾರಿಯಾಗುವುದು ಖಂಡಿತ ಎಂದು ಹೇಳಿದರು.
ನಂತರ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್ ವೀರೇಶ್ ರವರು ಈ ಹಿಂದೆ ನಡೆಸಿದ ಹಗರಣಗಳನ್ನು ಜನ ಇನ್ನೂ ಮರೆತಿಲ್ಲ ಈಗ ಶಾಸಕರನ್ನು ಮೆಚ್ಚಿಸಲು ಎರಡು ಬಾರಿ ಶಾಸಕರಾಗಿ ನಂತರ ಅಧಿಕಾರ ಕಳೆದುಕೊಡರು ಜನರ ನಡುವೆಯೇ ಇರುವಂತಹ ಬೇಳೂರು ವಿರುದ್ದ ಇಂತಹ ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಸಹಿಸಲು ಸಾಧ್ಯವಿಲ್ಲ,ಮಾಜಿ ಶಾಸಕರ ವಿರುದ್ದ ಮಾತನಾಡಿ ಪ್ರಚಾರ ಪಡೆಯುವ ಹುನ್ನಾರ ಇನ್ನಾದರೂ ಬಿಡಿ ಎಂದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…