ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು.ಈ ಹಿಂದೆ ಅವರ ಅಧಿಕಾರವದಿಯಲ್ಲಿ ಅನೇಕ ಹಗರಣಗಳನ್ನು ನಡೆಸಿದ್ದ ಇವರು ಇಂದು ನೈತಿಕತೆಯ ಪಾಠ ಮಾಡುತಿದ್ದಾರೆ.ಈಗ ಶಾಸಕ ಹರತಾಳು ಹಾಲಪ್ಪ ರವರನ್ನು ಓಲೈಸಿಕೊಳ್ಳಲು ಬೇಳೂರು ವಿರುದ್ದ ಹೇಳಿಕೆ ನೀಡುತಿದ್ದಾರೆ. ಜಿಪಂ ಚುನಾವಣೆ ಟಿಕೆಟ್ ಗಾಗಿ ಕಾಯುತ್ತಿರುವ ಆಲುವಳ್ಳಿ ವೀರೇಶ್ ರವರಿಗೆ ಈ ಬಾರಿ ಟಿಕೆಟ್ ಸಿಗದೇ ರಾಜಕೀಯ ಅಲೆಮಾರಿಯಾಗುವುದು ಖಂಡಿತ ಎಂದು ಹೇಳಿದರು.
ನಂತರ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್ ವೀರೇಶ್ ರವರು ಈ ಹಿಂದೆ ನಡೆಸಿದ ಹಗರಣಗಳನ್ನು ಜನ ಇನ್ನೂ ಮರೆತಿಲ್ಲ ಈಗ ಶಾಸಕರನ್ನು ಮೆಚ್ಚಿಸಲು ಎರಡು ಬಾರಿ ಶಾಸಕರಾಗಿ ನಂತರ ಅಧಿಕಾರ ಕಳೆದುಕೊಡರು ಜನರ ನಡುವೆಯೇ ಇರುವಂತಹ ಬೇಳೂರು ವಿರುದ್ದ ಇಂತಹ ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಸಹಿಸಲು ಸಾಧ್ಯವಿಲ್ಲ,ಮಾಜಿ ಶಾಸಕರ ವಿರುದ್ದ ಮಾತನಾಡಿ ಪ್ರಚಾರ ಪಡೆಯುವ ಹುನ್ನಾರ ಇನ್ನಾದರೂ ಬಿಡಿ ಎಂದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…