ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು ಭಯಭೀತರಾಗುವ ವಾತಾವರಣ ನಿರ್ಮಾಣವಾಗಿದೆ. ನೀವು ಅಧಿಕಾರಕ್ಕೆ ಬಂದಾಗಿನಿಂದ ಈಗಾಗಲೇ ಅತಿ ಹೆಚ್ಚು ಹಿಂದೂ ಯುವಕರು, ಕಾರ್ಯಕರ್ತರು ದುರ್ಮರಣಕ್ಕೆ ತುತ್ತಾಗಿದ್ದಾರೆ. ಇನ್ನೂ ಎಷ್ಟು ಜನರನ್ನು ಬಲಿ ಕೊಡುವವರಿದ್ದೀರಿ? ನಿಮ್ಮ ಪಕ್ಷಕ್ಕಾಗಿ ದುಡಿದು ಹತ್ಯೆಯಾದ ಪ್ರವೀಣ್ ಅವರ ಅಂತಿಮಯಾತ್ರೆಗೆ ಹೋಗಿದ್ದಿರಾ? ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ನಾಚಿಕೆ ಆಗಲ್ವೆ? ಎಂದು ಪ್ರಶ್ನಿಸಿದರು.
ನಿನ್ನೆ ಒಬ್ಬ ಸಂಸದರು ಹೇಳುತ್ತಾರೆ ಕಾಂಗ್ರೆಸ್ ಪಕ್ಷದವರು ಅಧಿಕಾರದಲ್ಲಿದ್ದರೆ ನಾವು ಕಲ್ಲುತೂರಾಡಬಹುದಾಗಿತ್ತು. ಇದು ನಿಮ್ಮ ಪಕ್ಷದ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಹೀಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಪ್ರವೃತ್ತಿ ನಿಮ್ಮದಾಗಿದೆ. ಈಗ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರವೇ ಇರುವುದು ನಾವು ಈ ಬಗ್ಗೆ ಸ್ವಲ್ಪ ಸಂಭಾಳಿಸಿಕೊಂಡು ಹೋಗೋಣ ಎನ್ನುವ ಮಾತನ್ನು ಹೇಳುತ್ತಿದ್ದೀರಿ ಇದು ಖಂಡನೀಯವಾಗಿದೆ.
ಎಲ್ಲರ ಜೀವವು ಜೀವವೇ ನಿಮ್ಮ ರಾಜಕೀಯಕ್ಕಾಗಿ ಬಡವರ ಪ್ರಾಣ ಹಾಗೂ ಮಾನವನ್ನು ಕಳೆಯಬೇಡಿ ಎಂದು ಚೇತನ್ ದಾಸ್ ಹೊಸಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…