ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ ರೈತರ ಧ್ವನಿಯಾಗಿ ಜಾರಿಗೆ ತಂದ ಭೂ ಸುಧಾರಣಾ ಕಾನೂನಿನ ಹರಿಕಾರ ಡಿ. ರೇವರಾಜ ಅರಸು ರವರ ಹೆಸರಿನಲ್ಲಿ ಪ್ರತಿ ವರ್ಷ ಆಗಸ್ಟ್ 20 ರಂದು ನೀಡುವ ಪ್ರಶಸ್ತಿಯನ್ನು ಗೇಣಿ ರೈತರ ಪರವಾಗಿ 1950 ರ ದಶಕದಲ್ಲಿ ಮಲೆನಾಡಿನ ತೀರ್ಥಹಳ್ಳಿ, ಹೊಸನಗರ,ಸಾಗರ ಮತ್ತು ಸೊರಬಗಳಲ್ಲಿ ಗೇಣಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿ ಸ್ವಾಮಿರಾವ್ ರವರಿಗೆ ನೀಡಿದರೆ ದೇವರಾಜು ಅರಸು ಪ್ರಶಸ್ತಿಗೂ ಒಂದು ಗೌರವ ಸಲ್ಲುತ್ತದೆ ಆದ್ದರಿಂದ ಕೂಡಲೇ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಡಿ ದೇವರಾಜ್ ಆರಸು ಪ್ರಶಸ್ತಿಗೆ ಮಾಜಿ ಶಾಸಕ ಬಿ ಸ್ವಾಮಿರಾವ್ ಹೆಸರನ್ನು ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪ್ರಮುಖರಾದ ಕಲ್ಲೂರು ಮೇಘರಾಜ್,ಅರ್ ಎ ಚಾಬುಸಾಬ್, ಹೊಳೆಮಡಿಲು ವೆಂಕಟೇಶ್, ತೊರೆಗದ್ದೆ ವಾಸಪ್ಪ ಗೌಡ,ಟಿ ಆರ್ ಕೃಷ್ಣಪ್ಪ ,ಕಲ್ಲೂರು ಈರಣ್ಣ, ಎಲ್.ಆರ್. ಗೋಪಾಲಕೃಷ್ಣ, ಕೋಡ್ಲು ಶ್ರೀಧರ್, ಸತೀಶ್ ಭಟ್,ಶಂಕರ್ ನಾಯ್ಕ್ ಹಾಗೂ ಇನ್ನಿತರರಿದ್ದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…