ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ ರೈತರ ಧ್ವನಿಯಾಗಿ ಜಾರಿಗೆ ತಂದ ಭೂ ಸುಧಾರಣಾ ಕಾನೂನಿನ ಹರಿಕಾರ ಡಿ. ರೇವರಾಜ ಅರಸು ರವರ ಹೆಸರಿನಲ್ಲಿ ಪ್ರತಿ ವರ್ಷ ಆಗಸ್ಟ್ 20 ರಂದು ನೀಡುವ ಪ್ರಶಸ್ತಿಯನ್ನು ಗೇಣಿ ರೈತರ ಪರವಾಗಿ 1950 ರ ದಶಕದಲ್ಲಿ ಮಲೆನಾಡಿನ ತೀರ್ಥಹಳ್ಳಿ, ಹೊಸನಗರ,ಸಾಗರ ಮತ್ತು ಸೊರಬಗಳಲ್ಲಿ ಗೇಣಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿ ಸ್ವಾಮಿರಾವ್ ರವರಿಗೆ ನೀಡಿದರೆ ದೇವರಾಜು ಅರಸು ಪ್ರಶಸ್ತಿಗೂ ಒಂದು ಗೌರವ ಸಲ್ಲುತ್ತದೆ ಆದ್ದರಿಂದ ಕೂಡಲೇ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಡಿ ದೇವರಾಜ್ ಆರಸು ಪ್ರಶಸ್ತಿಗೆ ಮಾಜಿ ಶಾಸಕ ಬಿ ಸ್ವಾಮಿರಾವ್ ಹೆಸರನ್ನು ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪ್ರಮುಖರಾದ ಕಲ್ಲೂರು ಮೇಘರಾಜ್,ಅರ್ ಎ ಚಾಬುಸಾಬ್, ಹೊಳೆಮಡಿಲು ವೆಂಕಟೇಶ್, ತೊರೆಗದ್ದೆ ವಾಸಪ್ಪ ಗೌಡ,ಟಿ ಆರ್ ಕೃಷ್ಣಪ್ಪ ,ಕಲ್ಲೂರು ಈರಣ್ಣ, ಎಲ್.ಆರ್. ಗೋಪಾಲಕೃಷ್ಣ, ಕೋಡ್ಲು ಶ್ರೀಧರ್, ಸತೀಶ್ ಭಟ್,ಶಂಕರ್ ನಾಯ್ಕ್ ಹಾಗೂ ಇನ್ನಿತರರಿದ್ದರು.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…